Vijayapura to Srisailam Bus Timings!
Vijayapura to Srisailam bus travel distance is around 510 km via Raichur, Kurnool. Kalyana Karnataka...
seen from United States
seen from United States
seen from Türkiye
seen from United States

seen from Brazil

seen from Russia

seen from Latvia
seen from United States
seen from Brazil
seen from United States
seen from Brazil
seen from China

seen from Ireland
seen from United States
seen from Russia

seen from Brazil

seen from Russia
seen from Germany

seen from Brazil
seen from China
Vijayapura to Srisailam Bus Timings!
Vijayapura to Srisailam bus travel distance is around 510 km via Raichur, Kurnool. Kalyana Karnataka...

Anya is live and ready to show you everything. Watch her strip, dance, and perform exclusive shows just for you. Interact in real-time and make your fantasies come true.
Free to watch • No registration required • HD streaming
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ ಬ್ಯಾಂಕ್ನಲ್ಲಿ ನಮ್ಮ ಸಂಸ್ಥೆಯ ವೇತನ ಖಾತೆದಾರರಿಗೆ Premium Payrol Package ಯೋಜನೆಯಡಿಯಲ್ಲಿ ಅಪಘಾತ ವಿಮೆ ಮತ್ತು ಇತರೇ ಸೌಲಭ್ಯಗಳನ್ನು ನೀಡಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದು ನಿಗಮದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ…
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ಅಧಿಕಾರಿಗಳಿಗೆ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶಿಸಿದ್ದಾರೆ. ಈ ಸಂಬಂಧ ಸಂಸ್ಥೆಯ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾಂಶುಪಾಲರು, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಅತೀ ಜರೂರು ಮಾಹಿತಿಯೊಂದನ್ನು ಸಂಸ್ಥೆಯ ಕಾರ್ಮಿಕ ಮತ್ತು ಕಲ್ಯಾಣ…
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು ಕೂಡಲೇ ಡಿಸಿ ಹಾಗೂ ಡಿಎಂ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಲಿಂಗಸುಗೂರು ಸಾರಿಗೆ ಘಟಕ ವ್ಯವಸ್ಥಾಪಕರು…
KKRTC: ತಡರಾತ್ರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೋರಿದ 15ಕ್ಕೂ ಹೆಚ್ಚು ದರೋಡೆಕೋರರು- ತಪ್ಪಿದ ಭಾರಿ ಅನಾಹುತ!
ಹಟ್ಟಿ (ರಾಯಚೂರು): ಬೀದರ್ನಿಂದ ಬಳ್ಳಾರಿಗೆ ಹೋಗುವ ಮಾರ್ಗ ಮಧ್ಯ ರಾಯಚೂರು ಜಿಲ್ಲೆಯ ಚಿಂಚಣಿ ಸೇತುವೆ ಸಮೀಪದ ಗೋಲ್ಪಲ್ಲಿ ಬಳಿ ಸುಮಾರು 20 ಸರ್ಕಾರಿ ಬಸ್ಗಳು ಹಾಗೂ ಸುಮಾರು 20 ಖಾಸಗಿ ವಾಹನಗಳ ಗಾಜುಗಳನ್ನು ದರೋಡೆಕೋರರು ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ 2.30ರ ಸಮಯದಲ್ಲಿ ಜರುಗಿದೆ. 15ರಿಂದ20ಜನರಿದ್ದ ದರೋಡೆಕೋರರ ಗುಂಪು ಕತ್ತಲಿನಲ್ಲಿ ಬಸ್ಗಳು ಹಾಗೂ ಖಾಸಗಿ ಲಾರಿ, ಕಾರು ಹಾಗೂ ಟೆಂಪೋಗಳಿಗೆ ಕಲ್ಲು ತೂರಿದರಿಂದ ಚಾಲಕರು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಷ್ಟು ಮಂದಿಗೆ…

Anya is live and ready to show you everything. Watch her strip, dance, and perform exclusive shows just for you. Interact in real-time and make your fantasies come true.
Free to watch • No registration required • HD streaming
KKRTC ಬಸ್ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್
ಬೀದರ್: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮರಳಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಂಡಕ್ಟರ್ ಮಾನವೀಯತೆ ಮೆರೆದಿದ್ದಾರೆ ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣ ಬೆಳೆಸಿದ್ದ ಮಹ್ಮದ್ ಎಂಬುವರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮೆರೆತು ಹೋಗಿದ್ದರು. ಬಳಿಕ ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ಓಡೋಡಿ ಬಂದಿದ್ದಾರೆ. ಆ…
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ
ನಾನು ಭಿಮಾತೀರದವನು ನನಗೆ ಭೀಮಾತೀರದ ಎಲ್ಲ ರೌಡಿಗಳು ಪರಿಚಯವಿದ್ದಾರೆ ನೀವು ಏನಾದರೂ ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ಜೀವ ಬೇದರಿಕೆ ಹಾಕುವ ಡಿಎಂ 4-5 ಸಾವಿರ ರೂ. ಪಡೆದುಕೊಂಡು 7-8 ದಿಗ ಗೈರಾದವರಿಗೆ ಅಬ್ಸೆಂಟ್ (A) ಇದ್ದುದ್ದನ್ನು ತಿದ್ದಿ ಪ್ರೆಸೆಂಟ್ ಮಾಡುವ ಡಿಎಂ ರೂಟ್ಗಾಗಿ ಪ್ರತಿತಿಂಗಳು 500ರಿಂದ 1000 ಕೊಡಬೇಕು. ಬೆಂಗಳೂರು, ಧರ್ಮಸ್ಥಳ, ದಾವಣಗೆರೆ ಈ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುವವರು ಡಿಎಂಗೆ ಅಡ್ವಾನ್ಸ್ 5000 ಕೊಡಬೇಕಂತೆ ಇಂಡಿ:…
KKRTC: ಮೊಬೈಲ್ ನೋಡಿಕೊಂಡು ಬಸ್ ಚಾಲನೆ - ₹5 ಸಾವಿರ ದಂಡ ಕಟ್ಟಿದ ಚಾಲಕ
ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ ( Using mobile Phone while driving) ಪ್ರಕರಣದಡಿ 5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು. ಸಂಸ್ಥೆಯ ಬಸ್ ಚಾಲಕ ಮೊಬೈಲ್ ನೋಡಿಕೊಂಡು ಆ.27ರಂದು ಬಸ್ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ…