Bangalore, the bustling tech hub of India, is surrounded by serene landscapes, historical landmarks, and adventure-packed destinations, all

seen from United States
seen from United Arab Emirates
seen from Israel
seen from United States

seen from United States
seen from Israel
seen from Poland
seen from Israel
seen from Hong Kong SAR China

seen from Guatemala

seen from Malaysia
seen from Türkiye
seen from Yemen
seen from Yemen

seen from United States
seen from United Kingdom
seen from China
seen from Yemen

seen from Norway
seen from Italy
Bangalore, the bustling tech hub of India, is surrounded by serene landscapes, historical landmarks, and adventure-packed destinations, all

Anya is live and ready to show you everything. Watch her strip, dance, and perform exclusive shows just for you. Interact in real-time and make your fantasies come true.
Free to watch • No registration required • HD streaming
ಬಿಜೆಪಿ - ಜೆಡಿಎಸ್ ಪಾದಯಾತ್ರೆ ವೇಳೆ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತೆ ಮೃತ
ರಾಮನಗರ: ವಾಲ್ಮೀಕಿ ಮತ್ತು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ – ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜರುಗಿದೆ. ಆಗಸ್ಟ್ 5ರ ಸೋಮವಾರವಾದ ಇಂದು ಮೂರನೇ ದಿನ ದೋಸ್ತಿ ಪಕ್ಷಗಳ ಪಾದಯಾತ್ರೆ ರಾಮನಗರ ಜಿಲ್ಲೆ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
ಮಾಗಡಿ: ಗ್ಯಾಸ್ ಗೀಸರ್ ವಿಷ ಅನಿಲ ಸೋರಿಕೆಯಾಗಿ ತಾಯಿ ಮಗ ಸಾವು
ಮಾಗಡಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗ ಇಬ್ಬರು ಸ್ನಾನ ಗೃಹದಲ್ಲಿ ಅಸುನೀಗಿರುವ ಘಟನೆ ಪಟ್ಟಣದ ಜ್ಯೋತಿ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಜ್ಯೋತಿ ನಗರದ ನಿವಾಸಿಗಳಾದ ಶೋಭ (38), ದಿಲೀಪ್ (16) ಮೃತ ಅಮ್ಮ ಮಗ. ಸ್ನಾನಕ್ಕೆ ಹೋದ ಮಗ ಎಷ್ಟೊತ್ತಾದರೂ ಬರಲಿಲ್ಲವಲ್ಲ ಎಂದು ತಾಯಿ ಶೋಭಾ ಅವರು, ಸ್ನಾನದ ಕೊಠಡಿ ಬಾಗಿಲು ತೆರೆದು ಒಳ ಹೋದಾಗ ಮಗ ಕೆಳಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಆತನ ಸ್ಥಿತಿ ಕಂಡು ಗಾಬರಿಗೊಂಡು ಅವರು, ಮಗನನ್ನು…
ಮರಂಕಿ ಸಾಲುಂಡಿ ಎಂಬ ಪುಟ್ಟ ಹಳ್ಳಿಗೆ ಆಧುನಿಕತೆಯ ಸ್ಪರ್ಶ ನೀಡಿದ ಮಾಯಾ ಜಿಂಕೆ
ಕನ್ನಡದ ಸೃಜನಶೀಲ ಲೇಖಕ ಕೃಷ್ಣ ಆಲನಹಳ್ಳಿ ಅವರ ಅನನ್ಯ ಕಾದಂಬರಿ ಪರಸಂಗದ ಗೆಂಡೆತಿಮ್ಮ ಕಥಾವಸ್ತು 60 ರ ದಶಕದ್ದು. ಜೀವನೋಪಾಯಕ್ಕೆ ಮೈಸೂರಿನ ಸುತ್ತಮುತ್ತಲ ಹಳ್ಳಿಗಳಲ್ಲಿ ದಿನಬಳಕೆಯ ವಸ್ತುಗಳನ್ನು ಬುಟ್ಟಿಯಲ್ಲಿ ಹೊತ್ತು ವ್ಯಾಪಾರ ಮಾಡುತ್ತಿದ್ದ ಗೆಂಡೆತಿಮ್ಮ. ಈತನ ಸಂಗಾತಿಯಾಗಿ ಬಂದ ಮರಂಕಿ ಪ್ಯಾಟೆ ಹೆಣ್ಣು. ಮರಂಕಿ ಸಾಲುಂಡಿ ಎಂಬ ಪುಟ್ಟ ಹಳ್ಳಿಗೆ ಆಧುನಿಕತೆಯ ಸ್ಪರ್ಶ ನೀಡಿದ ಮಾಯಾ ಜಿಂಕೆ. ಸಾಲುಂಡಿ, ಪ್ಯಾಟೆ ಸೋಕಿಗೆ ಮನಸೋತ ಗೌವಳ್ಳಿ ಹೆಣ್ಣುಮಕ್ಕಳ ಕಂಡ ವ್ಯಾದಿಗ್ರಸ್ತ ಮನಸುಗಳು…
View On WordPress
KSRTC ಚಾಲನಾ, ತಾಂತ್ರಿಕ ಸಿಬ್ಬಂದಿಗಳ ಪರಿಶ್ರಮದಿಂದ ದೇಶದಲ್ಲಿಯೇ ಮಾದರಿ ಸಂಸ್ಥೆಯಾಗಿದೆ: ಡಿಎಂ ಪ್ರದೀಪ್ ಕುಮಾರ್
ರಾಮನಗರ: ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ಪರಿಶ್ರಮದಿಂದಾಗಿ ದೇಶದಲ್ಲಿಯೇ ಮಾದರಿ ಸಂಸ್ಥೆ ಎಂದು ಹೆಸರುಗಳಿಸಲು ಸಾಧ್ಯವಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ರಾಮನಗರ ಘಟಕದ ಘಟಕ ವ್ಯವಸ್ಥಾಪಕ ಕೆ.ಆರ್. ಪ್ರದೀಪ್ ಕುಮಾರ್ ಹೇಳಿದ್ದಾರೆ. ನಗರದ ಬಸ್ ನಿಲ್ದಾಣದಲ್ಲಿ ಗ್ರಾಮಸ್ಥರು ಆಯೋಜಿಸಿದ್ದ ರಾಮನಗರ-ಮಾಗಡಿ ನಡುವೆ ಸಂಚರಿಸುವ ನವೀಕೃತ ಬಸ್ಗೆ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಸಿಬ್ಬಂದಿ ವರ್ಗ ಪ್ರಯಾಣಿಕರ ಸೇವೆಗಾಗಿ ಪ್ರತಿನಿತ್ಯ…
View On WordPress

Anya is live and ready to show you everything. Watch her strip, dance, and perform exclusive shows just for you. Interact in real-time and make your fantasies come true.
Free to watch • No registration required • HD streaming
KSRTC: ಬಾನಂದೂರು - ಶ್ರೀ ಕ್ಷೇತ್ರ ಆದಿಚುಂಚನಗರಿ ನಡುವಿನ ಬಸ್ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ
ರಾಮನಗರ: ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರಿನಿಂದ ಶ್ರೀ ಕ್ಷೇತ್ರ ಆದಿಚುಂಚನಗರಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಬಾನಂದೂರಿನಲ್ಲಿ ಚಾಲನೆ ನೀಡಿದರು. ಶುಕ್ರವಾರ ಜೂನ್14ರಂದು ಬಾನಂದೂರು ಗ್ರಾಮಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಬರುತ್ತಿದ್ದಂತೆ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ಲಿಂಗಪ್ಪ ಅವರು…
View On WordPress
ರಾಮನಗರ- KSRTC ಎಲೆಕ್ಟ್ರಿಕ್ ಬಸ್ ಬೊಲೆರೋಗೆ ಡಿಕ್ಕಿ : ಕಂಡಕ್ಟರ್ ಸಾವು, ನಾಲ್ವರಿಗೆ ಗಾಯ
ರಾಮನಗರ: ಫ್ಲೈವುಡ್ ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಬೆಂಗಳೂರು – ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅವಘಡ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ವಿಜಯಪುರ ಬಳಿ…
View On WordPress
Color Coordinated
An earth-tone painted Royal Enfield parked by the earth-tone painted wall of Kamath Upachar near Chennapattana on the Bangalore-Mysore Hwy.